Skip to main content

Posts

Showing posts from March 13, 2011

ಕಾಸರಗೋಡು ಕನ್ನಡಿಗರ ಹೋರಾಟ ಮತ್ತು ಬಲಿದಾನಗಳನ್ನು ಕರ್ನಾಟಕ ಸರ್ಕಾರ ಮರೆತಿದೆಯೇ...?

" ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು" ¨sÁµÁªÁgÀÄ ¥ÁæAvÀå gÀZÀ£ÉAiÀiÁUÀĪÀÅzÀPÀÆÌ MA¨sÀvÀÄÛ ªÀµÀðUÀ½UÀÆ ªÉÆzÀ¯Éà ²æÃzsÀgÀ PÀQ̯ÁAiÀÄgÀÄ ºÉýzÀÝ RavÀ C©ü¥ÁæAiÀÄ«zÀÄ. EªÀgÀÄ PÁ¸ÀgÀUÉÆÃr£À ¸ÀÄ¥Àæ¹zÀÞ ªÀQîgÁVzÀÝgÀÄ. PÁ¸ÀgÀUÉÆÃqÀ£ÀÄß PÀ£ÁðlPÀPÉÌ ¸ÉÃ¥ÀðqÉUÉƽ¸À®Ä ¸ÀvÀvÀ 25 ªÀµÀð ºÉÆÃgÁl ªÀiÁrzÀgÀÄ. CªÀgÀ fëvÁªÀ¢üAiÀĪÀgÉUÀÆ F ºÉÆÃgÁlzÀ°è ¸ÀQæAiÀÄgÁVzÀÝgÀÄ. 1947g