Skip to main content

Posts

Showing posts with the label ಭಾಷೆ

ಕಾಸರಗೋಡು ಕನ್ನಡಿಗರ ದನಿಗೆ ಕಿವಿಗೊಡಿ…!

ಅನ್ಯಾಯವಾಗಿ ಕೇರಳಕ್ಕೆ ಸೇರಿರುವ ಕಾಸರಗೋಡಿನ ಕನ್ನಡಿಗರ ಮೂಗಿನವರೆಗೂ ಮಲೆಯಾಳಿ ಮುಳುಗು ನೀರು ಬಂದಿದೆ. ಇದನ್ನು ಪ್ರತಿಭಟಿಸದಿದ್ದರೆ ಇಲ್ಲಿ ಕನ್ನಡ ಸಂಪೂರ್ಣ ಮುಳುಗಿ ಹೋಗುತ್ತದೆ ಎಂದು ಅಲ್ಲಿನ ಕನ್ನಡಿಗರು ಅರಿತಿದ್ದಾರೆ. ಪ್ರತಿಭಟನೆಗಳನ್ನು ತೀವ್ರಗೊಳಿಸಿದ್ದಾರೆ. ಈ ಕುರಿತ ವಿವರಕ್ಕೆ ತೆರಳುವ ಮುನ್ನ ಕೆಲ ದಿನಗಳ ಹಿಂದೆ  'ಸಂಕಥೆ' ಯಲ್ಲಿ ಪ್ರಕಟವಾದ ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!? ಲೇಖನಕ್ಕೆ ಬಂದ ಪ್ರತಿಕ್ರಿಯೆಗಳನ್ನು ಗಮನಿಸಿ. ಕಾಸರಗೋಡು ನಿವಾಸಿಗಳ ನೋವು ವ್ಯಕ್ತವಾಗಿದೆ. ಇದಲ್ಲದೆ  ಸಮಸ್ಯೆಯ ತಳಸ್ಪರ್ಶಿ ಅರಿವು ಇಲ್ಲದವರು ನೀಡಿದ ಅಭಿಪ್ರಾಯಗಳಿವೆ Anand Shetty said... 1.ಇನ್ನಾದರೂ ಕನ್ನಡಿಗರೆಲ್ಲ ಎಚ್ಚೆತ್ತುಕೊಳ್ಳಬೇಕು , ನಮ್ಮ ಸರ್ಕಾರವು ಎಚ್ಚೆತ್ತುಕೊಂಡು ಸ್ವಲ್ಪ ಗಮನಹರಿಸಬೇಕಿದೆ . Anonymous said... 2. ಮಲಯಾಳ ಭಾಷೆ , ಸಾಹಿತ್ಯದ ಬಗ್ಗೆ ನನಗೆ ಗೌರವವಿದೆ . ಕಾಸರಗೋಡಿನ ಹಳೆಯ ತಲೆಮಾರಿನ ಮತ್ತು ಇಂದಿನ ಹಲವರು ಸ್ಥಳೀಯ ಮಲಯಾಳಿಗಳು ಇಲ್ಲಿನ ತುಳು ಕನ್ನಡ ಮೊದಲಾದ ಸ್ಥಳೀಯ ಸಾಂಸ್ಕೃತಿಕ ವೈವಿಧ್ಯವನ್ನು ಗೌರವಿಸುತ್ತಾರೆ . ಆದರೆ ವಲಸೆ ಬಂದ ಬರುತ್ತಿರುವ ತೆಂಕಣದ ಮಲಯಾಳಿಗಳಿಗೆ ಕಾಸರಗೋಡಿನ ಬಗ್ಗೆ ಪ್ರೀತಿ ಇಲ್ಲ . ಇಲ್ಲಿನ ಭಾಷಾ ಸಾಮರಸ್ಯವನ್ನು ನಾಶ ಮಾಡುವವರು ಅವರೇ...

ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?

ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..? ಬದಿಯಡ್ಕ ಶಾಲಾ ಮಕ್ಕಳು   2011ರ ಜುಲೈ 8 ರಿಂದ 17ರವರೆಗೆ ಕೇರಳದಲ್ಲಿನ ಕನ್ನಡ ಪ್ರಾಂತ್ಯಗಳಾದ ಕಾಸರಗೋಡು-ಹೊಸದುರ್ಗಗಳಲ್ಲಿ ಕ್ಷೇತ್ರ ಪ್ರವಾಸದಲ್ಲಿದ್ದೆ. ಎಂದಿನಂತೆ ಕನ್ನಡ ಭಾಷಾ ಚಳವಳಿಗಾರನ್ನು ಭೇಟಿಯಾದೆ. ‘ಕನ್ನಡಕ್ಕೆ ಭಾರಿ ಅಪಾಯ ತಂದೊಡ್ಡುವ ಕ್ರಮವನ್ನು ಕೇರಳ ಸರಕಾರ ಜರುಗಿಸಿದೆ. ಇದರಿಂದ ಕಾಸರಗೋಡಿನ ಕನ್ನಡದ ಕತ್ತು ಹಿಚುಕಿದಂತಾಗುತ್ತದೆ. ಕೆಲವೇ ವರ್ಷಗಳಲ್ಲಿ ಇಲ್ಲಿನ ಕನ್ನಡ ಸಂಸ್ಕೃತಿ ಕಣ್ಮರೆಯಾಗಲಿದೆ ಎಂಬ ಆತಂಕವನ್ನು ಮುಳ್ಳೇರಿಯಾದ ಆಯುರ್ವೇದ ವೈದ್ಯ ನರೇಶ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಅವರು ವ್ಯಕ್ತಪಡಿಸಿದರು.  ಕನ್ನಡ ಭಾಷಾ ಶಾಲೆಗಳಲ್ಲಿ 10ನೇ ತರಗತಿವರೆಗೆ ಎರಡನೇ ಭಾಷೆಯಾಗಿ ಮಲೆಯಾಳಂ ಕಲಿಸಬೇಕು-ಕಲ...

ಕಾಸರಗೋಡು ಕನ್ನಡಿಗರ ಹೋರಾಟ ಮತ್ತು ಬಲಿದಾನಗಳನ್ನು ಕರ್ನಾಟಕ ಸರ್ಕಾರ ಮರೆತಿದೆಯೇ...?

" ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು" ¨sÁµÁªÁgÀÄ ¥ÁæAvÀå gÀZÀ£ÉAiÀiÁUÀĪÀÅzÀPÀÆÌ MA¨sÀvÀÄÛ ªÀµÀðUÀ½UÀÆ ªÉÆzÀ¯Éà ²æÃzsÀgÀ PÀQ̯ÁAiÀÄgÀÄ ºÉýzÀÝ RavÀ C©ü¥ÁæAiÀÄ«zÀÄ. EªÀgÀÄ PÁ¸ÀgÀUÉÆÃr£À ¸ÀÄ¥Àæ¹zÀÞ ªÀQîgÁVzÀÝgÀÄ. PÁ¸ÀgÀUÉÆÃqÀ£ÀÄß PÀ£ÁðlPÀPÉÌ ¸ÉÃ¥ÀðqÉUÉÆ½¸À®Ä ¸ÀvÀvÀ 25 ªÀµÀð ºÉÆÃgÁl ªÀiÁrzÀgÀÄ. CªÀgÀ fëvÁªÀ¢üAiÀĪÀgÉUÀÆ F ºÉÆÃgÁlzÀ°è ¸ÀQæAiÀÄgÁVzÀÝgÀÄ. 1947g...